ಅಂಜಲಿ ಹತ್ಯೆ ಪ್ರಕರಣ: ನಮ್ಮ ಸರ್ಕಾರದಲ್ಲಿ ಎನ್ಕೌಂಟರ್ ಆಗಿದ್ದರೆ ಇಂದು ಇಂಥ ಪ್ರಕರಣ ನಡೆಯುತ್ತಿರಲಿಲ್ಲ: ಯತ್ನಾಳ್
ಹುಬ್ಬಳ್ಳಿ-ಧಾರವಾಡದಲ್ಲಿ ಹಾಡಹಗಲೇ ಕೊಲೆಗಳಾಗುತ್ತಿವೆ. ಕೆಲ ತಿಂಗಳ ಹಿಂದೆ ನೇಹಾ ಹಿರೇಮಠ ಕೊಲೆ ಆಯ್ತು. ಈಗ ಅಂಜಲಿ ಕೊಲೆಯಾಗಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದೇ ಇದಕ್ಕೆ ಕಾರಣ ಎಂದ ರಾಜ್ಯ ಸರ್ಕಾರದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದರು.